ಸ್ವಾತಂತ್ರ್ಯಾ ನಂತರ ದೇಶದಲ್ಲಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು, ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸದೃಢ ರಾಷ್ಟ್ರ ನಿರ್ಮಿಸುವ ಮೂಲಕ ಕಾಯಕ ತತ್ವಗಳನ್ನು ಅಳವಡಿಸಿಕೊಂಡು ಆದರ್ಶಯುತ ಆಡಳಿತ ನಡೆಸುತ್ತಿರುವ ಹೆಮ್ಮೆಯ ಪ್ರಧಾನಿ ಶ್ರೀ @narendramodi ಜೀ ಅವರ ಜನ್ಮದಿನದ ಅಂಗವಾಗಿ ವಿಜಯವಾಣಿ ದಿನಪತ್ರಿಕೆಯಲ್ಲಿ ವಿಶೇಷ ಲೇಖನ.