























Follow
B. Y. Vijayendra on X
A historic milestone for #AtmanirbharBharat!
India’s first fully indigenous 32-bit processor, Vikram-32, developed by ISRO’s Semiconductor Laboratory, was proudly presented to Hon’ble PM Shri @narendramodi ji at #SemiconIndia2025.
Under PM Narendra Modi ji’s visionary…
A defining chapter in India's semiconductor journey is unfolding, with innovation and investment driving a new wave of growth. Addressing Semicon India 2025 in Delhi.
ಚಂದನವನದ ಅಂಗಳದಲ್ಲಿ ಬೆಳಗುತ್ತಿರುವ ಬಹುಭಾಷಾ ನಟ, ಅಭಿನಯ ಚಕ್ರವರ್ತಿ ಶ್ರೀ @KicchaSudeep ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಮ್ಮ ಬಹುಮುಖ ಪ್ರತಿಭೆಯ ಮೂಲಕ ಕನ್ನಡಿಗರಷ್ಟೇ ಅಲ್ಲದೆ ಇಡೀ ದೇಶದ ಸಿನಿರಸಿಕರ ಹೃದಯದಲ್ಲಿ ರಾರಾಜಿಸುತ್ತಿರುವ ತಮಗೆ ತಾಯಿ ಶ್ರೀ ಭುವನೇಶ್ವರಿಯು ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಶುಭ ಹಾರೈಸುವೆ.💐
ಸೌಜನ್ಯ ಕುಟುಂಬದೊಂದಿಗೆ ಸೌಜನ್ಯದ ಮಾತು, ನೋವಿಗೆ ಸ್ಪಂದಿಸುವ ಭರವಸೆಯ ಅಭಯ - ನ್ಯಾಯಾಂಗ ಹೋರಾಟಕ್ಕೆ ಹೆಗಲು ಕೊಡುವ ವಾಗ್ದಾನ.
#JusticeForSowjanya
ಧರ್ಮಸ್ಥಳದಲ್ಲಿಂದು ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಕಾರ್ಯಕರ್ತರು ಹಾಗೂ ಧರ್ಮಸ್ಥಳ ಭಕ್ತರ ಸಮಾಗಮದೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆದ “ನಮ್ಮ ನಡಿಗೆ ಧರ್ಮದೆಡೆಗೆ - ಧರ್ಮಸ್ಥಳ ಚಲೋ” ಬೃಹತ್ ಸಮಾವೇಶದಲ್ಲಿ ಭಾಗವಹಿಸಿದ ಸರ್ವರಿಗೂ ಹೃತ್ಪೂರ್ವಕ ಕೃತಜ್ಞತೆಗಳು.
#DharmasthalaChalo #Dharmasthala
ಹತಭಾಗ್ಯೆ ಹೆಣ್ಣುಮಗಳು ಸೌಜನ್ಯಳ ಮೇಲೆ ನಡೆದಿರುವ ಭೀಕರ ಅತ್ಯಾಚಾರದ ಪೈಶಾಚಿಕ ಕೃತ್ಯ ಅತ್ಯಂತ ಖಂಡನೀಯ. ಘಟನೆ ನಡೆದು 12 ವರ್ಷಗಳಾದರೂ ಅಟ್ಟಹಾಸ ಮೆರೆದ ದುರುಳರು ಪತ್ತೆಯಾಗದಿರುವುದು ಬಹುದೊಡ್ಡ ವಿಪರ್ಯಾಸ.
ಇಂದಿನ ಧರ್ಮಸ್ಥಳ ಚಲೋ ವೇದಿಕೆಯಲ್ಲಿಯೂ ಸೌಜನ್ಯ ಸಾವಿಗೆ ನ್ಯಾಯ ಸಿಗಲು ಮರು ತನಿಖೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ.
ಈ…4
"ಧರ್ಮಸಂಸ್ಥಾಪನಾರ್ಥಾಯ
ಸಂಭವಾಮಿ ಯುಗೇ ಯುಗೇ"
ಧರ್ಮಸ್ಥಳದಲ್ಲಿಂದು ನಡೆದ “ನಮ್ಮ ನಡಿಗೆ ಧರ್ಮದೆಡೆಗೆ, ಧರ್ಮಸ್ಥಳ ಚಲೋ” ಗೆ ಕರೆ ನೀಡಿದ್ದ ಕಾರ್ಯಕ್ರಮ ಅಕ್ಷರಶಃ ಸಮರ ಭೂಮಿ ನೆನಪಿಸಿತು. ಧರ್ಮಸ್ಥಳದ ವಿರುದ್ಧ ಷಡ್ಯಂತರ ರೂಪಿಸಿದ್ದ ದುಷ್ಟ ಶಕ್ತಿಗಳ ದಮನ ಕಾರ್ಯ ತಾರ್ಕಿಕ ಅಂತ್ಯ ಕಾಣುವವರೆಗೂ ಧರ್ಮಯುದ್ಧ ನಿಲ್ಲಿಸುವ ಮಾತೇ ಇಲ್ಲ ಎಂಬ ಸಂದೇಶ…4
B. Y. Vijayendra on Instagram
B. Y. Vijayendra on Youtube
VIDEO GALLERY
"ಧರ್ಮ ರಕ್ಷಣೆಗಾಗಿ ಧರ್ಮಸ್ಥಳ ಚಲೋ"
Follow Me on: Twitter: https://x.com/BYVijayendra Facebook: https://www.facebook.com/BYVijayendra Instagram: ...

"ಧರ್ಮ ರಕ್ಷಣೆಗಾಗಿ ಧರ್ಮಸ್ಥಳ ಚಲೋ"

ಶಿವಮೊಗ್ಗದಲ್ಲಿ ಅಧಿಕಾರಿಗಳ ಅಮಾನುಷ ಅಡಿಕೆ ಮರ ಕಡಿತ ನಿಲ್ಲಿಸಲಿ, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲಿ.

ಲಿಂಗೈಕ್ಯರಾದ ಪರಮಪೂಜ್ಯ ಸಂತ ಸಾಥಕರಿಗೆಸದನದಲ್ಲಿ ಗೌರವ ಸಮರ್ಪಣೆ

ಪೂಜ್ಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 354 ನೇ ಆರಾಧನಾ ಮಹೋತ್ಸವದ ಅಂಗವಾಗಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಸದನದಲ್ಲಿ ನಾಡಿನ ಗಣ್ಯರಿಗೆ ಸಂತಾಪ ಸೂಚಿಸಿದರು.
IMAGE GALLERY






































