





Follow
B. Y. Vijayendra on X
ತಿಪಟೂರಿಗೆ ಇಂದು ತೆರಳಿ, ನಿನ್ನೆ ನಮ್ಮನ್ನಗಲಿದ ಹಿರಿಯ ನಾಯಕರು ಹಾಗೂ ಮಾಜಿ ಸಚಿವರಾದ ಶ್ರೀ ಬಿ.ಸಿ. ನಾಗೇಶ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ನಮನಗಳನ್ನು ಸಲ್ಲಿಸಿ, ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಶಾಸಕರುಗಳು, ಪ್ರಮುಖರು ಉಪಸ್ಥಿತರಿದ್ದರು.
3ಹೆಮ್ಮೆಯ ಪ್ರಧಾನಿ ಶ್ರೀ @narendramodi ಜೀ ಅವರು ಸಾರ್ವಜನಿಕ ಜೀವನದಲ್ಲಿ 25 ವರ್ಷಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಇಂದು ಪಕ್ಷದ ಹಿರಿಯ ರಾಷ್ಟ್ರೀಯ ನಾಯಕರೊಂದಿಗೆ ಸಂಘಟನಾತ್ಮಕ ಸಭೆ ನಡೆಸಿ, ರಾಜ್ಯದಲ್ಲಿ ಕೈಗೊಳ್ಳಬೇಕಿರುವ ಪೂರ್ವಭಾವಿ ಸಿದ್ಧತೆ ಹಾಗೂ ಕಾರ್ಯತಂತ್ರಗಳ ಕುರಿತು ವಿಸ್ತೃತವಾಗಿ ಚರ್ಚೆ,
4
ಹಿರಿಯ ನಾಯಕರು, ರಾಜ್ಯಸಭಾ ಸಂಸದರು ಹಾಗೂ @BJP4India ರಾಷ್ಟ್ರೀಯ ಕಾರ್ಯಾಲಯದ ಉಸ್ತುವಾರಿಗಳಾದ ಗೌರವಾನ್ವಿತ ಶ್ರೀ @tarunchughbjp ಜೀ ಅವರನ್ನು ಹಾಗೂ ರಾಜ್ಯಸಭಾ ಸಂಸದರಾದ ಡಾ. @alka_gurjar ಜೀ ಅವರನ್ನು ಇಂದು ಬೆಂಗಳೂರಿನ ಪಕ್ಷದ ಕಚೇರಿ 'ಜಗನ್ನಾಥ ಭವನ'ದಲ್ಲಿ ಗೌರವಪೂರ್ವಕವಾಗಿ ಭೇಟಿ ಮಾಡಲಾಯಿತು.
ಪಕ್ಷದ ಸಂಘಟನಾತ್ಮಕ ಬಲವರ್ಧನೆ
ಬೆಂಗಳೂರಿನ ಪಕ್ಷದ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನ'ದಲ್ಲಿ, ನಿನ್ನೆ ನಮ್ಮನ್ನು ಅಗಲಿದ ಹಿರಿಯ ನಾಯಕರು, ಮಾಜಿ ಸಚಿವರಾದ ಶ್ರೀ ಬಿ.ಸಿ.ನಾಗೇಶ್ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನಗಳನ್ನು ಸಲ್ಲಿಸಿ, ಪಕ್ಷದ ವತಿಯಿಂದಲೂ ಶ್ರದ್ಧಾಪೂರ್ವಕ ಗೌರವಗಳನ್ನು ಅರ್ಪಿಸಲಾಯಿತು.
ಪಕ್ಷದ ನಾಯಕರು, ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು,
B. Y. Vijayendra on Instagram
B. Y. Vijayendra on Youtube
VIDEO GALLERY
Video Title
Video description will appear here.
IMAGE GALLERY