





Follow
B. Y. Vijayendra on X
'ಬಳ್ಳಾರಿ ಚಲೋ' ಜನಾಂದೋಲನ ಪಾದಯಾತ್ರೆಗೆ ಅಭೂತಪೂರ್ವ ಜನಸಮರ್ಥನೆಯ ಸಮಾರೋಪ; ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತ ಕೊನೆಗೊಳಿಸುವ ನಮ್ಮ ಹೋರಾಟಕ್ಕೆ ದಿಕ್ಸೂಚಿ
ಲಿಂಗಸುಗೂರಿನಿಂದ ಆರಂಭಗೊಂಡು ಒಂಬತ್ತು ವಿಧಾನಸಭಾ ಕ್ಷೇತ್ರಗಳ ಮೂಲಕ ಸಾಗಿದ ಪಕ್ಷದ ನಮ್ಮ ಐತಿಹಾಸಿಕ 'ಬಳ್ಳಾರಿ ಚಲೋ' ಪಾದಯಾತ್ರೆ ಇಂದು ಬಳ್ಳಾರಿಯಲ್ಲಿ ಅಭೂತಪೂರ್ವ, ಬೃಹತ್
'ಬಳ್ಳಾರಿ ಚಲೋ' ಪಾದಯಾತ್ರೆಯ ಅಂತಿಮ ದಿನವಾದ ಇಂದು, ನಮ್ಮ ಎಲ್ಲಾ ನಾಯಕರು, ಮುಖಂಡರು, ಕಾರ್ಯಕರ್ತರೊಂದಿಗೆ ಬಳ್ಳಾರಿಯ ಅಧಿದೇವತೆ ತಾಯಿ ಕನಕದುರ್ಗಾ ದೇವಿ ಹಾಗು ಶ್ರೀ ಕೋಟೆ ಮಲ್ಲೇಶ್ವರ ಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ, ರಾಜ್ಯದ ಸಮಸ್ತ ಜನರ ಶ್ರೇಯಸ್ಸಿಗಾಗಿ ಪ್ರಾರ್ಥಿಸಲಾಯಿತು.
ನಂತರ ಜಗಜ್ಯೋತಿ ಶ್ರೀ ಬಸವೇಶ್ವರರ ಪುತ್ಥಳಿ,
Addressing a programme in Navsari. Watch.
'ಬಳ್ಳಾರಿ ಚಲೋ' ಪಾದಯಾತ್ರೆಯ 10ನೇ ದಿನವಾದ ಇಂದು, ಬಳ್ಳಾರಿಯ ಕ್ಯಾಥೋಲಿಕ್ ಧರ್ಮಪ್ರಾಂತ್ಯದ ಅಧ್ಯಕ್ಷರಾದ ಪೂಜ್ಯ ಬಿಷಪ್ ಡಾ. ಹೆನ್ರಿ ಡಿ'ಸೋಜಾ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ, ಆಶೀರ್ವಾದ ಪಡೆಯಲಾಯಿತು. ನಿನ್ನೆಯಷ್ಟೇ ತಮ್ಮ ಜನ್ಮದಿನ ಆಚರಿಸಿಕೊಂಡ ಪೂಜ್ಯರಿಗೆ ಈ ಸಂದರ್ಭದಲ್ಲಿ ಹೃತ್ಪೂರ್ವಕ ಶುಭಾಶಯಗಳನ್ನು ಕೋರಲಾಯಿತು.
ಈ
B. Y. Vijayendra on Instagram
B. Y. Vijayendra on Youtube
VIDEO GALLERY
Video Title
Video description will appear here.
IMAGE GALLERY