





ಫಾಲೋ
B. Y. Vijayendra on X
ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳ ಮುಖಂಡರು ಸೇರಿ ಅನೇಕ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ಮಾಡಿದ್ದೇವೆ.
ರಸಗೊಬ್ಬರ ವಿಚಾರದಲ್ಲಿ ರೈತರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ, ವಿಶೇಷವಾಗಿ ಉತ್ತರ ಕರ್ನಾಟಕದ ನೀರಾವರಿ ಯೋಜನೆ ಸ್ಥಿತಿಗತಿಗಳ ಬಗ್ಗೆ ಚರ್ಚೆಯಾಗಬೇಕಿದೆ. ಪಿಎಸ್ಐ ನೇಮಕಾತಿಗಾಗಿ ಸಾವಿರಾರು ವಿದ್ಯಾರ್ಥಿಗಳು…
"ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ "
ಜನವಿರೋಧಿ @INCKarnataka ಸರ್ಕಾರದ ಬೇಜವಾಬ್ದಾರಿತನದಿಂದ 11 ಜನ ಅಮಾಯಕರ ಸಾವಿಗೆ ಕಾರಣವಾದ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಘಟನೆ ಖಂಡಿಸಿ ಇಂದು ಅಧಿವೇಶನಕ್ಕೂ ಮುನ್ನ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ NDA ಮೈತ್ರಿಕೂಟದ ಶಾಸಕರೊಂದಿಗೆ ಪ್ರತಿಭಟನೆ ನಡೆಸಲಾಯಿತು.…
ಬೆಂಗಳೂರಿನಲ್ಲಿಂದು ಎನ್.ಡಿ.ಎ ಮೈತ್ರಿಕೂಟದ ಸಮನ್ವಯ ಸಭೆ ನಡೆಸಲಾಯಿತು. ನಾಳೆಯಿಂದ ಆರಂಭವಾಗಲಿರುವ ವಿಧಾನಸಭಾ ಅಧಿವೇಶನದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ದುರಾಡಳಿತದ ವಿರುದ್ಧ ಸಂಘಟಿತ ಹೋರಾಟ ನಡೆಸುವ ಕುರಿತು ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಸಭಾ ವಿರೋಧ ಪಕ್ಷ ನಾಯಕರಾದ ಶ್ರೀ @RAshokaBJP, ಉಪ ನಾಯಕರಾದ ಶ್ರೀ…
Today, in the gracious presence of our Hon’ble Prime Minister @narendramodi ji, Karnataka marked a monumental leap in infrastructure, setting our state firmly on the path towards the vision of Viksit Bharat 2047.
The Prime Minister flagged off the much-awaited Vande Bharat…
ಹೆಮ್ಮೆಯ ಪ್ರಧಾನಿ ಶ್ರೀ @narendramodi ಜೀ ಅವರ ಅಮೃತ ಹಸ್ತದಿಂದ ಚಾಲನೆಗೊಂಡ ವಂದೇ ಭಾರತ್ ರೈಲುಗಳಿಗೆ ಚಾಲನಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಬೆಂಗಳೂರು - ಬೆಳಗಾವಿ ವಂದೇ ಭಾರತ್ ರೈಲು ಹಾಗೂ ವರ್ಚುವಲ್ ಮೂಲಕ ಅಮೃತ್ಸರ್ - ಶ್ರೀ ಮಾತಾ ವೈಷ್ಣೋದೇವಿ ಮತ್ತು ನಾಗಪುರ್-ಪುಣೆ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದರು. ನಾಡಿನ ಹಾಗೂ ದೇಶದ…
4B Y Vijayendra on Instagram
B Y Vijayendra on Youtube
ವೀಡಿಯೊ ಗ್ಯಾಲರಿ
Video Title
Video description will appear here.
ಇಮೇಜ್ ಗ್ಯಾಲರಿ






































